ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.
ಗುತ್ತಿಗಾರಿನಲ್ಲಿ ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…