ಅನುಕ್ರಮ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಡಾ.ಆದಿತ್ಯ ಚಣಿಲ BHMS(Intern)

 

Advertisement
Advertisement

 

 

 

 

Advertisement

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

Advertisement

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

Advertisement

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

3 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

4 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

4 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

10 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

11 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

18 hours ago