Advertisement
ಅಂಕಣ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

Advertisement
Advertisement
Advertisement
Advertisement

 

Advertisement

 

 

Advertisement

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

Advertisement

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

Advertisement

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

Advertisement

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

Advertisement

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

Advertisement

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

Advertisement

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

Advertisement

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

4 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago