Advertisement
ಅಂಕಣ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

Advertisement
Advertisement

 

Advertisement

 

 

Advertisement

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

Advertisement

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

Advertisement

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

Advertisement

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

Advertisement

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

Advertisement

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

Advertisement

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

Advertisement

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

15 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

17 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago