Advertisement
ಅನುಕ್ರಮ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

 

 

 

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

2 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

2 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

12 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

12 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

18 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

18 hours ago