ನಮ್ಮೂರ ಸುದ್ದಿ

ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ 100 ಫಲಿತಾಂಶ ; ಆಯಿಷತ್ ರಫ್ನತ್ ನಿಶಾ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ

Share

ಸುಳ್ಯ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ  ಬೋರ್ಡಿನ 2018-19 ನೇ ಸಾಲಿನ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಸ್ಮಾರಕ ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ.100 ಫಲಿತಾಂಶ ದಾಖಲಾಗಿರುತ್ತದೆ.

Advertisement

7 ನೇ ತರಗತಿಯ ಆಯಿಷತ್ ರಫ್ನತ್ ನಿಶಾ 458 ಅಂಕ ಗಳಿಸುವುದರೊಂದಿಗೆ ಮದ್ರಸ ಹಾಗೂ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿರುತ್ತಾರೆ. ಇವರು ದರ್ಖಾಸ್ ಇಬ್ರಾಹೀಂ ಎನ್ ಅವರ ಪುತ್ರಿ.

ಫಾತಿಮತ್ ಸುಮಯ್ಯ 442 ಅಂಕಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ಹನೀಫ್ ಪೇರಡ್ಕಅವರ ಪುತ್ರಿ ಹಾಗೂ ನೌಶೀನ 442 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ ಇವರು ಪುತ್ತುಮೋನ್ ಅವರ ಪುತ್ರಿ.

5 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ದಾಖಲಾಗಿರುತ್ತದೆಯೆಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ .

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

5 hours ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

9 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

9 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

9 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 days ago