Advertisement
ನಮ್ಮೂರ ಸುದ್ದಿ

ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ 100 ಫಲಿತಾಂಶ ; ಆಯಿಷತ್ ರಫ್ನತ್ ನಿಶಾ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ

Share

ಸುಳ್ಯ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ  ಬೋರ್ಡಿನ 2018-19 ನೇ ಸಾಲಿನ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಸ್ಮಾರಕ ತಕ್ವಿಯತುಲ್ ಇಸ್ಲಾಂ ಮದರಸಕ್ಕೆ ಶೇ.100 ಫಲಿತಾಂಶ ದಾಖಲಾಗಿರುತ್ತದೆ.

7 ನೇ ತರಗತಿಯ ಆಯಿಷತ್ ರಫ್ನತ್ ನಿಶಾ 458 ಅಂಕ ಗಳಿಸುವುದರೊಂದಿಗೆ ಮದ್ರಸ ಹಾಗೂ ಸುಳ್ಯ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿರುತ್ತಾರೆ. ಇವರು ದರ್ಖಾಸ್ ಇಬ್ರಾಹೀಂ ಎನ್ ಅವರ ಪುತ್ರಿ.

ಫಾತಿಮತ್ ಸುಮಯ್ಯ 442 ಅಂಕಗಳಿಸುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ಹನೀಫ್ ಪೇರಡ್ಕಅವರ ಪುತ್ರಿ ಹಾಗೂ ನೌಶೀನ 442 ಅಂಕ ಗಳಿಸುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ ಇವರು ಪುತ್ತುಮೋನ್ ಅವರ ಪುತ್ರಿ.

5 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ 100 ಫಲಿತಾಂಶ ದಾಖಲಾಗಿರುತ್ತದೆಯೆಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

4 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

4 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

4 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

15 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

15 hours ago