ಬೆಳ್ಳಾರೆ: ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಕೆ ಇವರು 2019ನೇ ಸಾಲಿನ ಮೇ ತಿಂಗಳಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕುಮಾರಸ್ವಾಮಿ.ಕೆಎಸ್ ಕಿನ್ನಿಕುಮ್ರಿ ಹಾಗು ಗೀತಾ ದಂಪತಿ ಪುತ್ರನಾಗಿದ್ದು, ವಿಶ್ವಕಲಾನಿಕೇತನ ಪುತ್ತೂರು ಕುದ್ಕಾಡಿ ವಿಶ್ವನಾಥ ರೈ ಹಾಗು ವಿದುಷಿ ನಯನ ವಿ ರೈ ದಂಪತಿ ಪುತ್ರಿ ವಿದುಷಿ ಸ್ವಸ್ತಿಕಾ ಆರ್ ರೈ ಅವರ ಶಿಷ್ಯರಾಗಿದ್ದಾರೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…