ಬೆಳ್ಳಾರೆ: ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಕೆ ಇವರು 2019ನೇ ಸಾಲಿನ ಮೇ ತಿಂಗಳಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕುಮಾರಸ್ವಾಮಿ.ಕೆಎಸ್ ಕಿನ್ನಿಕುಮ್ರಿ ಹಾಗು ಗೀತಾ ದಂಪತಿ ಪುತ್ರನಾಗಿದ್ದು, ವಿಶ್ವಕಲಾನಿಕೇತನ ಪುತ್ತೂರು ಕುದ್ಕಾಡಿ ವಿಶ್ವನಾಥ ರೈ ಹಾಗು ವಿದುಷಿ ನಯನ ವಿ ರೈ ದಂಪತಿ ಪುತ್ರಿ ವಿದುಷಿ ಸ್ವಸ್ತಿಕಾ ಆರ್ ರೈ ಅವರ ಶಿಷ್ಯರಾಗಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…