ಬೆಳ್ಳಾರೆ: ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿ ತನ್ಮಯ್ ಕೆ.ಕೆ ಇವರು 2019ನೇ ಸಾಲಿನ ಮೇ ತಿಂಗಳಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರು ಕುಮಾರಸ್ವಾಮಿ.ಕೆಎಸ್ ಕಿನ್ನಿಕುಮ್ರಿ ಹಾಗು ಗೀತಾ ದಂಪತಿ ಪುತ್ರನಾಗಿದ್ದು, ವಿಶ್ವಕಲಾನಿಕೇತನ ಪುತ್ತೂರು ಕುದ್ಕಾಡಿ ವಿಶ್ವನಾಥ ರೈ ಹಾಗು ವಿದುಷಿ ನಯನ ವಿ ರೈ ದಂಪತಿ ಪುತ್ರಿ ವಿದುಷಿ ಸ್ವಸ್ತಿಕಾ ಆರ್ ರೈ ಅವರ ಶಿಷ್ಯರಾಗಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…