ತಮಿಳುನಾಡಿನಲ್ಲಿ ಭಾರೀ ಮಳೆ – 15 ಬಲಿ : ಜಿಲ್ಲೆಯಲ್ಲೂ ಕಡಲು ಪ್ರಕ್ಷುಬ್ದವಾಗುವ ಸಾಧ್ಯತೆ

December 2, 2019
10:40 PM

ಮಂಗಳೂರು: ಹವಾಮಾನ ಇಲಾಖೆ, ಬೆಂಗಳೂರು, ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

ವಾಯುಭಾರ ಕುಸಿತದ ಪರಿಣಾಮವಾಗಿ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೊಯಮತ್ತೂರಿನಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ಗೋಡೆಗಳು ಕುಸಿದು 15 ಜನ ಮೃತಪಟ್ಟಿದ್ದಾರೆ. ಮಳೆಯ ಕಾರಣದಿಂದ ವಿವಿದೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ವಾಯುಭಾರದ ಕುಸಿತದ ಕಾರಣದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಹಾವೇರಿ, ಕೊಡಗು ಸೇರಿ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ| ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು |
April 16, 2024
1:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror