ತಲಕಾವೇರಿಯಲ್ಲಿ ದೃಢ ಕಲಶ ಪೂಜೆ

May 30, 2019
8:31 AM

ಮಡಿಕೇರಿ: ತಲಕಾವೇರಿ  ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ
June 25, 2025
6:32 AM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group