ತಲಕಾವೇರಿಯಲ್ಲಿ ದೃಢ ಕಲಶ ಪೂಜೆ

May 30, 2019
8:31 AM

ಮಡಿಕೇರಿ: ತಲಕಾವೇರಿ  ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror