ಮಡಿಕೇರಿ: ತಲಕಾವೇರಿ ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…