ಮಡಿಕೇರಿ: ತಲಕಾವೇರಿ ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…