ಮಡಿಕೇರಿ: ತಲಕಾವೇರಿ ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…