ಮಡಿಕೇರಿ: ತಲಕಾವೇರಿ ಸನ್ನಿಧಿಯಲ್ಲಿ ಹನ್ನೆರಡು ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ನಡೆದ 48 ದಿವಸದ ನಿಯಮದಂತೆ ನಡೆಯಬೇಕಾಗಿದ್ದ ದೃಢ ಕಳಶ ಪೂಜೆಯು ತಲಕಾವೇರಿಯ ಅಗಸ್ತೇಶ್ವರ ಸನ್ನಿಧಿಯಲ್ಲಿ ಕ್ಷೇತ್ರ ತಂತ್ರಿಗಳಾದ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಜರುಗಿತು.
ಪೂಜೆಯಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ್ಯ, ಸದಸ್ಯರುಗಳಾದ ಉದಿಯಂಡ ಸುಭಾಷ್, ಕೆದಂಬಾಡಿ ರಮೇಶ್, ನಿಡ್ಯಮಲೆ ಮೀನಾಕ್ಷಿ, ಕ್ಷೇತ್ರ ತಕ್ಕ ಮತ್ತು ಸದಸ್ಯ ಕೋಡಿ ಮೋಟಯ್ಯ, ಕಾರ್ಯದರ್ಶಿ ಮಂಡಳಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್, ದೇವಸ್ಥಾನದ ಪಾರುಪತ್ಯಗಾರ ಕೊಂಡಿರ ಪೊನ್ನಣ್ಣ, ರಾಜೇಶ್ ಆಚಾರ್, ಪುತ್ತರಿರ ಪಪ್ಪು ತಿಮ್ಮಯ್ಯ, ಮಣವಟ್ಟೀರ ಮತ್ತು ಪಟ್ಟಮಾಡ ಕುಟುಂಬಸ್ಥರು ಮತ್ತು ದೇವಸ್ಥಾನದ ಅರ್ಚಕ ವೃಂದದವರು ಪಾಲ್ಗೊಂಡಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…