ತಲಕಾವೇರಿ: ತಲಕಾವೇರಿ ತೀರ್ಥೋದ್ಭವ ಶುಕ್ರವಾರ ಮುಂಜಾನೆ 12.57 ಕ್ಕೆ ನಡೆಯಿತು. ಮೊದಲು ನಿಶ್ಚಯವಾದ ಸಮಯಕ್ಕಿಂತ ಎರಡು ನಿಮಿಷ ಮೊದಲು ಅಂದರೆ 12.57 ರ ಕರ್ಕಾಟಕ ಲಗ್ನ ರೋಹಿಣಿ ನಕ್ಷತ್ರದಲ್ಲಿ ಬ್ರಹ್ಮಗಿರಿಯ ಬ್ರಹ್ಮ ಕುಂಡಿಕೆಯಿಂದ ಕಾವೇರಿ ನದಿ ಉದ್ಭವಿಸಿ ತೀರ್ಥ ರೂಪಿಣಿಯಾಗಿ ಹರಿದು ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವದ ಬಳಿಕ ನೆರೆದ ಸಾವಿರಾರು ಮಂದಿ ಭಕ್ತರು ಕೊಳದಲ್ಲಿ ಪುಣ್ಯ ಸ್ನಾನ ಮಾಡಿದರು. ಕಾವೇರಿ ತೀರ್ಥವನ್ನು ಸಾವಿರಾರು ಮಂದಿ ಕೊಡಗಳಲ್ಲಿ ಸಂಗ್ರಹಿಸಿದರು. ತಡ ರಾತ್ರಿ ತೀರ್ಥೋದ್ಭವ ನಡೆದರೂ ಕರ್ನಾಟಕ, ಕೇರಳ, ತಮಿಳು ನಾಡು ಮತ್ತು ಆಂಧ್ರ ಪ್ರದೇಶದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…