ತಲಕಾವೇರಿ: ತಲಕಾವೇರಿ ತೀರ್ಥೋದ್ಭವ ಶುಕ್ರವಾರ ಮುಂಜಾನೆ 12.57 ಕ್ಕೆ ನಡೆಯಿತು. ಮೊದಲು ನಿಶ್ಚಯವಾದ ಸಮಯಕ್ಕಿಂತ ಎರಡು ನಿಮಿಷ ಮೊದಲು ಅಂದರೆ 12.57 ರ ಕರ್ಕಾಟಕ ಲಗ್ನ ರೋಹಿಣಿ ನಕ್ಷತ್ರದಲ್ಲಿ ಬ್ರಹ್ಮಗಿರಿಯ ಬ್ರಹ್ಮ ಕುಂಡಿಕೆಯಿಂದ ಕಾವೇರಿ ನದಿ ಉದ್ಭವಿಸಿ ತೀರ್ಥ ರೂಪಿಣಿಯಾಗಿ ಹರಿದು ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವದ ಬಳಿಕ ನೆರೆದ ಸಾವಿರಾರು ಮಂದಿ ಭಕ್ತರು ಕೊಳದಲ್ಲಿ ಪುಣ್ಯ ಸ್ನಾನ ಮಾಡಿದರು. ಕಾವೇರಿ ತೀರ್ಥವನ್ನು ಸಾವಿರಾರು ಮಂದಿ ಕೊಡಗಳಲ್ಲಿ ಸಂಗ್ರಹಿಸಿದರು. ತಡ ರಾತ್ರಿ ತೀರ್ಥೋದ್ಭವ ನಡೆದರೂ ಕರ್ನಾಟಕ, ಕೇರಳ, ತಮಿಳು ನಾಡು ಮತ್ತು ಆಂಧ್ರ ಪ್ರದೇಶದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…