ತಲಕಾವೇರಿ: ತಲಕಾವೇರಿ ತೀರ್ಥೋದ್ಭವ ಶುಕ್ರವಾರ ಮುಂಜಾನೆ 12.57 ಕ್ಕೆ ನಡೆಯಿತು. ಮೊದಲು ನಿಶ್ಚಯವಾದ ಸಮಯಕ್ಕಿಂತ ಎರಡು ನಿಮಿಷ ಮೊದಲು ಅಂದರೆ 12.57 ರ ಕರ್ಕಾಟಕ ಲಗ್ನ ರೋಹಿಣಿ ನಕ್ಷತ್ರದಲ್ಲಿ ಬ್ರಹ್ಮಗಿರಿಯ ಬ್ರಹ್ಮ ಕುಂಡಿಕೆಯಿಂದ ಕಾವೇರಿ ನದಿ ಉದ್ಭವಿಸಿ ತೀರ್ಥ ರೂಪಿಣಿಯಾಗಿ ಹರಿದು ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವದ ಬಳಿಕ ನೆರೆದ ಸಾವಿರಾರು ಮಂದಿ ಭಕ್ತರು ಕೊಳದಲ್ಲಿ ಪುಣ್ಯ ಸ್ನಾನ ಮಾಡಿದರು. ಕಾವೇರಿ ತೀರ್ಥವನ್ನು ಸಾವಿರಾರು ಮಂದಿ ಕೊಡಗಳಲ್ಲಿ ಸಂಗ್ರಹಿಸಿದರು. ತಡ ರಾತ್ರಿ ತೀರ್ಥೋದ್ಭವ ನಡೆದರೂ ಕರ್ನಾಟಕ, ಕೇರಳ, ತಮಿಳು ನಾಡು ಮತ್ತು ಆಂಧ್ರ ಪ್ರದೇಶದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…