ತಲಕಾವೇರಿ: ತಲಕಾವೇರಿ ತೀರ್ಥೋದ್ಭವ ಶುಕ್ರವಾರ ಮುಂಜಾನೆ 12.57 ಕ್ಕೆ ನಡೆಯಿತು. ಮೊದಲು ನಿಶ್ಚಯವಾದ ಸಮಯಕ್ಕಿಂತ ಎರಡು ನಿಮಿಷ ಮೊದಲು ಅಂದರೆ 12.57 ರ ಕರ್ಕಾಟಕ ಲಗ್ನ ರೋಹಿಣಿ ನಕ್ಷತ್ರದಲ್ಲಿ ಬ್ರಹ್ಮಗಿರಿಯ ಬ್ರಹ್ಮ ಕುಂಡಿಕೆಯಿಂದ ಕಾವೇರಿ ನದಿ ಉದ್ಭವಿಸಿ ತೀರ್ಥ ರೂಪಿಣಿಯಾಗಿ ಹರಿದು ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವದ ಬಳಿಕ ನೆರೆದ ಸಾವಿರಾರು ಮಂದಿ ಭಕ್ತರು ಕೊಳದಲ್ಲಿ ಪುಣ್ಯ ಸ್ನಾನ ಮಾಡಿದರು. ಕಾವೇರಿ ತೀರ್ಥವನ್ನು ಸಾವಿರಾರು ಮಂದಿ ಕೊಡಗಳಲ್ಲಿ ಸಂಗ್ರಹಿಸಿದರು. ತಡ ರಾತ್ರಿ ತೀರ್ಥೋದ್ಭವ ನಡೆದರೂ ಕರ್ನಾಟಕ, ಕೇರಳ, ತಮಿಳು ನಾಡು ಮತ್ತು ಆಂಧ್ರ ಪ್ರದೇಶದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…