ಮಾವಿನಕಟ್ಟೆ: ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಬಸ್ಸು ತಂಗುದಾಣದ ಕಟ್ಟದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನಡೆಯಿತು. ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಹೆಚ್ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ , ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪುಷ್ಪಾಕರ ಮಾವಿನಕಟ್ಟೆ ಮತ್ತು ತಳೂರು ವ್ಯಾಪ್ತಿಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…