ಮಾವಿನಕಟ್ಟೆ: ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಬಸ್ಸು ತಂಗುದಾಣದ ಕಟ್ಟದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನಡೆಯಿತು. ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಹೆಚ್ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ , ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪುಷ್ಪಾಕರ ಮಾವಿನಕಟ್ಟೆ ಮತ್ತು ತಳೂರು ವ್ಯಾಪ್ತಿಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.