ಮಾವಿನಕಟ್ಟೆ: ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಬಸ್ಸು ತಂಗುದಾಣದ ಕಟ್ಟದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನಡೆಯಿತು. ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಹೆಚ್ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ , ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪುಷ್ಪಾಕರ ಮಾವಿನಕಟ್ಟೆ ಮತ್ತು ತಳೂರು ವ್ಯಾಪ್ತಿಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…