ಸುಳ್ಯ: ಪಿರಿಯಾಪಟ್ಟಣ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರನ್ನು ಸನ್ಮಾನಿಸಲಾಯಿತು. ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಕುಂಞಿ ಅಹಮ್ಮದ್ ಅವರನ್ನು ಸನ್ಮಾನಿಸಲಾಯಿತು . ಪಿರಿಯಾಪಟ್ಟಣ ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಮಾಡಿದ ಜನಪರ ಸೇವೆ ಮತ್ತು ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ನಡೆಸಿದ ಪ್ರಯತ್ನಕ್ಕೆ ಕಸಾಪ ಇವರನ್ನು ಸನ್ಮಾನಿಸಿ ಗೌರವಿಸಿದೆ.
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…