ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

Advertisement
Advertisement

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |
June 12, 2025
2:21 PM
by: ಸಾಯಿಶೇಖರ್ ಕರಿಕಳ
ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ
ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
June 12, 2025
7:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group