ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror