ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror