ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

Advertisement

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror