ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…