ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…