ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…