ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…