ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .
ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…