ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ ಕರೆಯಂತೆ ಸುಳ್ಯ ತಾಲೂಕಿನಲ್ಲೂ ಮುಸ್ಲಿಂ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ. ಎಲ್ಲಾ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗಿನಿಂದಲೇ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…