ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ ಕರೆಯಂತೆ ಸುಳ್ಯ ತಾಲೂಕಿನಲ್ಲೂ ಮುಸ್ಲಿಂ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ. ಎಲ್ಲಾ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗಿನಿಂದಲೇ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…