ಸುಳ್ಯ: ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಗೋಲಿಬಾರ್ನಿಂದ ಇಬ್ಬರು ಯುವಕರು ಮೃತಪಟ್ಟ ಹಿನ್ನಲೆಯಲ್ಲಿ ಜಿಲ್ಲೆಯ ಮುಸ್ಲಿಂ ಹಿತರಕ್ಷಣಾ ಸಮಿತಿ ಕರೆಯಂತೆ ಸುಳ್ಯ ತಾಲೂಕಿನಲ್ಲೂ ಮುಸ್ಲಿಂ ವರ್ತಕರು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ. ಎಲ್ಲಾ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗಿನಿಂದಲೇ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…