ಸುಳ್ಯ: ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ವದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾಯಿತು.
ಸುಳ್ಯ ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ನೀಡುವಂತೆ, ಮತ್ತು ಪಂಚಾಯಿತಿಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಮತ್ತಿತರರು ಇದ್ದರು.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…