ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …