Advertisement
ಧಾರ್ಮಿಕ

ತಾಲೂಕಿನ 4 ದೇವಸ್ಥಾನಗಳ ಆಡಳಿತ ಮಂಡಳಿ ಅಧಿಕಾರಾವಧಿ ಮುಕ್ತಾಯ

Share

ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

7 hours ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ…

9 hours ago

ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು,…

10 hours ago

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ…

10 hours ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

15 hours ago