ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…