ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…