ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…