ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…