ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…