Advertisement
MIRROR FOCUS

ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದವರು 14 ದಿನ ಮನೆಯಲ್ಲಿರಿ ಎಂಬ ಪ್ರಕಟಣೆ ನೀಡಿಲ್ಲ- ತಾಲೂಕು ಆಸ್ಪತ್ರೆ ಆಡಳಿತ ಸ್ಪಷ್ಟನೆ

Share

ಸುಳ್ಯ: ಸುಳ್ಯ ತಾಲ್ಲೂಕು ಆಸ್ಪತ್ರೆ ಸುಳ್ಯ ಇಲ್ಲಿಗೆ ಭೇಟಿ ನೀಡಿದವರು 14 ದಿನ ಮನೆಯಲ್ಲಿ ಇರುವುದು ಎಂಬ ಪ್ರಕಟಣೆ ಆಸ್ಪತ್ರೆ ಆಡಳಿತ ನೀಡಿಲ್ಲ. 14 ದಿನಗಳಲ್ಲಿ ಭೇಟಿ ನೀಡಿದವರು ಆಡಳಿತ ವೈದ್ಯಾಧಿಕಾರಿಯವರನ್ನು 9448152792 ರಲ್ಲಿ ಸಂಪರ್ಕ ಮಾಡಬಹುದು ಎಂದು ಸುಳ್ಯ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಸ್ಪಷ್ಟನೆ ನೀಡಿದ್ದಾರೆ.

ಸುಳ್ಯದ ಸರಕಾರಿ ಆಸ್ಪತ್ರೆಗೆ ಈ ಒಂದು ವಾರದಲ್ಲಿ ಭೇಟಿ ಕೊಟ್ಟವರು ದಯವಿಟ್ಟು 15 ದಿನ ಮನೆಯಿಂದ ಹೊರಗೆ ಬಾರದೆ ಸ್ವಯಂ ಹೋಂ ಕ್ವಾರೆಂಟೈನ್ ಒಳಗಾಗಿ ನಿಮ್ಮ ಮನೆಯವರನ್ನು ಹಾಗೆ ಪುಟ್ಟ ಸುಳ್ಯವನ್ನು ರಕ್ಷಣೆ ಮಾಡಿ ಎಂಬ ಸಂದೇಶವೊಂದು ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರು ಈ ಸ್ಪಷ್ಟನೆ ನೀಡಿದ್ದಾರೆ.
ವೈದ್ಯರು ಸೇರಿ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿದ ಬಳಿಕ ಈ ರೀತಿಯ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

4 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

4 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

4 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

5 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

22 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago