Advertisement
ಸುದ್ದಿಗಳು

ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘಕ್ಕೆ ಆಯ್ಕೆ

Share

ಪುತ್ತೂರು : ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘ ಇದರ ವಾರ್ಷಿಕ ಮಹಾಸಭೆಯು ಪುತ್ತೂರು ಮನೀಷಾ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Advertisement
Advertisement

ನೂತನ ಗೌರವಾಧ್ಯಕ್ಷರಾಗಿ ಹೆನ್ರಿ ಡಿಸೋಜ (ಎಂ.ಡಿ.ಎಸ್), ಅಧ್ಯಕ್ಷರಾಗಿ ಸುರೇಶ್ ರೈ ಸೂಡಿಮುಳ್ಳು (ಪದ್ಮಾಂಭ ಸರ್ವೀಸಸ್ ಸವಣೂರು), ಉಪಾಧ್ಯಕ್ಷರಾಗಿ ದಾವೂದ್ (ತಾಜ್ ಸೌಂಡ್ಸ್), ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ(ಮಹಾಲಿಂಗೇಶ್ವರ ಲೈಟಿಂಗ್ಸ್), ಸಹಕಾರ್ಯದರ್ಶಿಯಾಗಿ ನವೀನ್ (ಮಹಾಲಸ ಲೈಟ್ಸ್), ಕೋಶಾಧಿಕಾರಿಯಾಗಿ ಸಿಪ್ರಿಯನ್ ಮೊರಾಸ್ (ಸುಪ್ರಿಂ ಸರ್ವೀಸಸ್), ಸಂಘಟನಾ ಕಾರ್ಯದರ್ಶಿಯಾಗಿ ಅಶ್ರಫ್ (ರೋಜಾ ಶಾಮಿಯಾನ), ಚಂದ್ರಹಾಸ ಆಳ್ವ ಶಿವಕೃಪಾ, ಸೀತಾರಾಮ ಬಲ್ನಾಡು, ಸುರೇಶ್ ಗುರುಜ್ಯೋತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀವು (ದುರ್ಗಾ ಲೈಟಿಂಗ್ಸ್), ಸುಧೀರ್ ಅಮ್ಚಿನಡ್ಕ, ಬಿಜು ನೆಲ್ಯಾಡಿ, ಜೀವನ್ ಕಿಶೋರ್ ಜೆ.ಬಿ.ಎಲ್, ಅಬ್ಬಾಸ್ ಈಶ್ವರ ಮಂಗಲ, ಎನ್.ಎಂ ಹೈದರ್ ರೆಂಜ, ದಿನಕರ ನೆಲ್ಯಾಡಿ, ಕೃಷ್ಣ ಪ್ರಸಾದ್ ರೆಂಜ, ದಿವಾಕರ ಬಸ್ತಿ ಸವಣೂರು, ನಾಗಪ್ಪ ಗೌಡ ಕುಂತೂರು, ಚಂದ್ರ ಪುರುಷರಕಟ್ಟೆ, ಸಂತೋಷ್ ಬೆಳಂದೂರು, ಗೋಪಾಲಕೃಷ್ಣ ಸುಳ್ಯಪದವು, ಗಣೇಶ್ ಪಂಚಾಕ್ಷರಿ, ಪ್ರಕಾಶ್ ಆಶೀರ್ವಾದ್, ಸುಧೀರ್ ಪ್ರೇಮ್, ಶ್ಯಾಮ ಮಂಜುನಾಥ ಮಂಜಲ್ಪಡ್ಪು, ರಫೀಕ್ ಬನ್ನೂರು, ದಿನೇಶ್ ನೆಕ್ಕಿಲಾಡಿ, ಯೋಗೀಶ್ ಕಾವು, ರತನ್ ರೈ ಕುಂಬ್ರ ಆಯ್ಕೆಯಾದರು. ಮಹಾಸಭೆಯನ್ನು ದುರ್ಗಾ ಲೈಟ್ ಮತ್ತು ಸೌಂಡ್ಸ್ನ ಕೃಷ್ಣಪ್ಪ ಅವರು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಎಂ.ಡಿ.ಎಸ್ ಸರ್ವೀಸ್ ಇದರ ಮಾಲಕ ಹೆನ್ರಿ ಡಿಸೋಜ ಅವರು ವಹಿಸಿದ್ದರು. ಸಭೆಯಲ್ಲಿ ಧ್ವನಿ ವರ್ದಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು, ಬಂಟ್ವಾಳ ತಾಲೂಕು ಒಕ್ಕೂಟದ ಅಧ್ಯಕ್ಷ ಶೇಖ್ ಸುಬಾನ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರೋಹಿತ್ ಕುಮಾರ್, ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಗಿರಿಧರ್ ಉಪಸ್ಥಿತರಿದ್ದರು. ವಿಲಿಯಂ ಡಿಸೋಜ ಸ್ವಾಗತಿಸಿ, ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘದ ಕಾರ್ಯದರ್ಶಿ ಮನೋಹರ ಶೆಟ್ಟಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

2 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

2 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

18 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

18 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

19 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

19 hours ago