Advertisement
ಸುದ್ದಿಗಳು

ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘಕ್ಕೆ ಆಯ್ಕೆ

Share

ಪುತ್ತೂರು : ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘ ಇದರ ವಾರ್ಷಿಕ ಮಹಾಸಭೆಯು ಪುತ್ತೂರು ಮನೀಷಾ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಹೆನ್ರಿ ಡಿಸೋಜ (ಎಂ.ಡಿ.ಎಸ್), ಅಧ್ಯಕ್ಷರಾಗಿ ಸುರೇಶ್ ರೈ ಸೂಡಿಮುಳ್ಳು (ಪದ್ಮಾಂಭ ಸರ್ವೀಸಸ್ ಸವಣೂರು), ಉಪಾಧ್ಯಕ್ಷರಾಗಿ ದಾವೂದ್ (ತಾಜ್ ಸೌಂಡ್ಸ್), ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ(ಮಹಾಲಿಂಗೇಶ್ವರ ಲೈಟಿಂಗ್ಸ್), ಸಹಕಾರ್ಯದರ್ಶಿಯಾಗಿ ನವೀನ್ (ಮಹಾಲಸ ಲೈಟ್ಸ್), ಕೋಶಾಧಿಕಾರಿಯಾಗಿ ಸಿಪ್ರಿಯನ್ ಮೊರಾಸ್ (ಸುಪ್ರಿಂ ಸರ್ವೀಸಸ್), ಸಂಘಟನಾ ಕಾರ್ಯದರ್ಶಿಯಾಗಿ ಅಶ್ರಫ್ (ರೋಜಾ ಶಾಮಿಯಾನ), ಚಂದ್ರಹಾಸ ಆಳ್ವ ಶಿವಕೃಪಾ, ಸೀತಾರಾಮ ಬಲ್ನಾಡು, ಸುರೇಶ್ ಗುರುಜ್ಯೋತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀವು (ದುರ್ಗಾ ಲೈಟಿಂಗ್ಸ್), ಸುಧೀರ್ ಅಮ್ಚಿನಡ್ಕ, ಬಿಜು ನೆಲ್ಯಾಡಿ, ಜೀವನ್ ಕಿಶೋರ್ ಜೆ.ಬಿ.ಎಲ್, ಅಬ್ಬಾಸ್ ಈಶ್ವರ ಮಂಗಲ, ಎನ್.ಎಂ ಹೈದರ್ ರೆಂಜ, ದಿನಕರ ನೆಲ್ಯಾಡಿ, ಕೃಷ್ಣ ಪ್ರಸಾದ್ ರೆಂಜ, ದಿವಾಕರ ಬಸ್ತಿ ಸವಣೂರು, ನಾಗಪ್ಪ ಗೌಡ ಕುಂತೂರು, ಚಂದ್ರ ಪುರುಷರಕಟ್ಟೆ, ಸಂತೋಷ್ ಬೆಳಂದೂರು, ಗೋಪಾಲಕೃಷ್ಣ ಸುಳ್ಯಪದವು, ಗಣೇಶ್ ಪಂಚಾಕ್ಷರಿ, ಪ್ರಕಾಶ್ ಆಶೀರ್ವಾದ್, ಸುಧೀರ್ ಪ್ರೇಮ್, ಶ್ಯಾಮ ಮಂಜುನಾಥ ಮಂಜಲ್ಪಡ್ಪು, ರಫೀಕ್ ಬನ್ನೂರು, ದಿನೇಶ್ ನೆಕ್ಕಿಲಾಡಿ, ಯೋಗೀಶ್ ಕಾವು, ರತನ್ ರೈ ಕುಂಬ್ರ ಆಯ್ಕೆಯಾದರು. ಮಹಾಸಭೆಯನ್ನು ದುರ್ಗಾ ಲೈಟ್ ಮತ್ತು ಸೌಂಡ್ಸ್ನ ಕೃಷ್ಣಪ್ಪ ಅವರು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಎಂ.ಡಿ.ಎಸ್ ಸರ್ವೀಸ್ ಇದರ ಮಾಲಕ ಹೆನ್ರಿ ಡಿಸೋಜ ಅವರು ವಹಿಸಿದ್ದರು. ಸಭೆಯಲ್ಲಿ ಧ್ವನಿ ವರ್ದಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು, ಬಂಟ್ವಾಳ ತಾಲೂಕು ಒಕ್ಕೂಟದ ಅಧ್ಯಕ್ಷ ಶೇಖ್ ಸುಬಾನ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರೋಹಿತ್ ಕುಮಾರ್, ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಗಿರಿಧರ್ ಉಪಸ್ಥಿತರಿದ್ದರು. ವಿಲಿಯಂ ಡಿಸೋಜ ಸ್ವಾಗತಿಸಿ, ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘದ ಕಾರ್ಯದರ್ಶಿ ಮನೋಹರ ಶೆಟ್ಟಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

27 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

2 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

10 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

14 hours ago