Advertisement
ಸುದ್ದಿಗಳು

ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘಕ್ಕೆ ಆಯ್ಕೆ

Share

ಪುತ್ತೂರು : ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘ ಇದರ ವಾರ್ಷಿಕ ಮಹಾಸಭೆಯು ಪುತ್ತೂರು ಮನೀಷಾ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಹೆನ್ರಿ ಡಿಸೋಜ (ಎಂ.ಡಿ.ಎಸ್), ಅಧ್ಯಕ್ಷರಾಗಿ ಸುರೇಶ್ ರೈ ಸೂಡಿಮುಳ್ಳು (ಪದ್ಮಾಂಭ ಸರ್ವೀಸಸ್ ಸವಣೂರು), ಉಪಾಧ್ಯಕ್ಷರಾಗಿ ದಾವೂದ್ (ತಾಜ್ ಸೌಂಡ್ಸ್), ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ(ಮಹಾಲಿಂಗೇಶ್ವರ ಲೈಟಿಂಗ್ಸ್), ಸಹಕಾರ್ಯದರ್ಶಿಯಾಗಿ ನವೀನ್ (ಮಹಾಲಸ ಲೈಟ್ಸ್), ಕೋಶಾಧಿಕಾರಿಯಾಗಿ ಸಿಪ್ರಿಯನ್ ಮೊರಾಸ್ (ಸುಪ್ರಿಂ ಸರ್ವೀಸಸ್), ಸಂಘಟನಾ ಕಾರ್ಯದರ್ಶಿಯಾಗಿ ಅಶ್ರಫ್ (ರೋಜಾ ಶಾಮಿಯಾನ), ಚಂದ್ರಹಾಸ ಆಳ್ವ ಶಿವಕೃಪಾ, ಸೀತಾರಾಮ ಬಲ್ನಾಡು, ಸುರೇಶ್ ಗುರುಜ್ಯೋತಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ದೀವು (ದುರ್ಗಾ ಲೈಟಿಂಗ್ಸ್), ಸುಧೀರ್ ಅಮ್ಚಿನಡ್ಕ, ಬಿಜು ನೆಲ್ಯಾಡಿ, ಜೀವನ್ ಕಿಶೋರ್ ಜೆ.ಬಿ.ಎಲ್, ಅಬ್ಬಾಸ್ ಈಶ್ವರ ಮಂಗಲ, ಎನ್.ಎಂ ಹೈದರ್ ರೆಂಜ, ದಿನಕರ ನೆಲ್ಯಾಡಿ, ಕೃಷ್ಣ ಪ್ರಸಾದ್ ರೆಂಜ, ದಿವಾಕರ ಬಸ್ತಿ ಸವಣೂರು, ನಾಗಪ್ಪ ಗೌಡ ಕುಂತೂರು, ಚಂದ್ರ ಪುರುಷರಕಟ್ಟೆ, ಸಂತೋಷ್ ಬೆಳಂದೂರು, ಗೋಪಾಲಕೃಷ್ಣ ಸುಳ್ಯಪದವು, ಗಣೇಶ್ ಪಂಚಾಕ್ಷರಿ, ಪ್ರಕಾಶ್ ಆಶೀರ್ವಾದ್, ಸುಧೀರ್ ಪ್ರೇಮ್, ಶ್ಯಾಮ ಮಂಜುನಾಥ ಮಂಜಲ್ಪಡ್ಪು, ರಫೀಕ್ ಬನ್ನೂರು, ದಿನೇಶ್ ನೆಕ್ಕಿಲಾಡಿ, ಯೋಗೀಶ್ ಕಾವು, ರತನ್ ರೈ ಕುಂಬ್ರ ಆಯ್ಕೆಯಾದರು. ಮಹಾಸಭೆಯನ್ನು ದುರ್ಗಾ ಲೈಟ್ ಮತ್ತು ಸೌಂಡ್ಸ್ನ ಕೃಷ್ಣಪ್ಪ ಅವರು ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಎಂ.ಡಿ.ಎಸ್ ಸರ್ವೀಸ್ ಇದರ ಮಾಲಕ ಹೆನ್ರಿ ಡಿಸೋಜ ಅವರು ವಹಿಸಿದ್ದರು. ಸಭೆಯಲ್ಲಿ ಧ್ವನಿ ವರ್ದಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ ಕುಡ್ತಮುಗೇರು, ಬಂಟ್ವಾಳ ತಾಲೂಕು ಒಕ್ಕೂಟದ ಅಧ್ಯಕ್ಷ ಶೇಖ್ ಸುಬಾನ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರೋಹಿತ್ ಕುಮಾರ್, ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಗಿರಿಧರ್ ಉಪಸ್ಥಿತರಿದ್ದರು. ವಿಲಿಯಂ ಡಿಸೋಜ ಸ್ವಾಗತಿಸಿ, ತಾಲೂಕು ಧ್ವನಿ ಮತ್ತು ಬೆಳಕು, ಶಾಮಿಯಾನ ಸಂಯೋಜಕರ ಸಂಘದ ಕಾರ್ಯದರ್ಶಿ ಮನೋಹರ ಶೆಟ್ಟಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

9 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

16 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

16 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

23 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago