ಸುಳ್ಯ: ಸುಳ್ಯ ತಾಲೂಕು ಪಂಚಾಯತ್ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ಇವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಸುಳ್ಯ ತಾಲೂಕು ಪಂಚಾಯತ್ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್.ಎನ್ ವರು 22-07-2019 ರಂದು ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮಧುಕುಮಾರ್.ಆರ್ ಇವರಿಂದ ಅಧಿಕಾರ ಸ್ವೀಕರಿಸಿರುತ್ತಾರೆ. ಈ ಹಿಂದೆ ಸುಮಾರು ಮೂರುವರೆ ವರ್ಷಗಳ ಕಾಲ ಸುಳ್ಯ ತಾಲೂಕು ಪಂಚಾಯತ್ನ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಾನಿಶಂಕರ್.ಎನ್ ಅವರಿಗೆ ಪದೋನ್ನತಿ ನೀಡಿ ಸುಳ್ಯ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಿಯುಕ್ತಿಗೊಳಿಸಲಾಗಿದೆ.
ಸುಳ್ಯ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಆರ್.ಮಧುಕುಮಾರ್ ಅವರು ಯೋಜನಾ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಉಡುಪಿ ಜಿಲ್ಲಾ ಪಂಚಾಯತ್ಗೆ ವರ್ಗಾವಣೆಗೊಂಡಿರುವುದರಿಂದ ಹುದ್ದೆ ತೆರವಾಗಿತ್ತು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…